ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಉಜಿರೆ: ಉಜಿರೆ ನಿವಾಸಿ ತಾಲೂಕಿನ ಹಿರಿಯ ಸಾಹಿತಿ ಬರಹಗಾರ ಕೆ.ಟಿ ಗಟ್ಟಿ (86ವ) ರವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಫೆ.19 ರಂದು ನಿಧನರಾಗಿದ್ದಾರೆ.

ಇವರು ಉಜಿರೆಯಲ್ಲಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಹಲವಾರು ಕಾದಂಬರಿಗಳು, ಕವಿತೆಗಳನ್ನು ಬರೆದಿದ್ದಾರೆ. 30 ಕ್ಕೂ ಹೆಚ್ಚು ನಾಟಕಗಳು, ಕಥೆ, ಕವನಗಳನ್ನು ರಚಿಸಿದ್ದಾರೆ. ಇವರ ಸಾಹಿತ್ಯ ಸೇವೆಗೆ ಕನ್ನಡ ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.

Leave a Comment

error: Content is protected !!