25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

ಬೆಳ್ತಂಗಡಿ : ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಮೇಲೆ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ಉಜಿರೆಯ ಲಾಡ್ಜ್‌ ಗಳ ಮೇಲೆ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಉಜಿರೆಯ ನಾಲ್ಕು ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದಲ್ಲಿ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು. ಯಾವುದೇ ಅನೈತಿಕ ಚಟುವಟಿಕೆಗಳು ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಲಾಡ್ಜ್ ಗಳ ಸಿಸಿಕ್ಯಾಮರ ದಾಖಲೆ ಮತ್ತು ಲೆಕ್ಚರ್ ಪುಸ್ತಕ ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದ ಬಂಟ್ವಾಳ, ಪುಂಜಾಲಕಟ್ಟೆ, ವೇಣೂರು ಪೊಲೀಸರು ತಂಡ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಪೊಲೀಸರು ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು

Related posts

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya
error: Content is protected !!