30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಹೆಚ್ ಪ್ರಕಾಶ್ ಶೆಟ್ಟಿಯವರನ್ನು ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಮುಂದುವರಿಸಿ, ಗ್ರಾಮಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಆಯುಕ್ತಾಲಯದ ನಿರ್ದೇಶಕರು ಆದೇಶ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಉಜಿರೆ ಗ್ರಾಮ ಪಂಚಾಯಿತ್, ಬೆಳ್ತಂಗಡಿ ತಾಲ್ಲೂಕು ಇವರನ್ನು ಫೆ.7ರಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆಗುಂಬೆ ಗ್ರಾಮ ಪಂಚಾಯಿತಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಇಲ್ಲಿಗೆ ವರ್ಗಾಯಿಸಿರುವ ಆದೇಶವನ್ನು ಆಯುಕ್ತಾಲಯದ ನಿರ್ದೇಶಕರು ರದ್ದುಪಡಿಸಿ, ಈ ಹಿಂದೆ ಇದ್ದ ಉಜಿರೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಮುಂದುವರೆಸಿ ಫೆ.19ರಂದು ಮರು ಆದೇಶ ನೀಡಿದ್ದಾರೆ.

Related posts

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya
error: Content is protected !!