25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಹೆಚ್ ಪ್ರಕಾಶ್ ಶೆಟ್ಟಿಯವರನ್ನು ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಮುಂದುವರಿಸಿ, ಗ್ರಾಮಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಆಯುಕ್ತಾಲಯದ ನಿರ್ದೇಶಕರು ಆದೇಶ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಉಜಿರೆ ಗ್ರಾಮ ಪಂಚಾಯಿತ್, ಬೆಳ್ತಂಗಡಿ ತಾಲ್ಲೂಕು ಇವರನ್ನು ಫೆ.7ರಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆಗುಂಬೆ ಗ್ರಾಮ ಪಂಚಾಯಿತಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಇಲ್ಲಿಗೆ ವರ್ಗಾಯಿಸಿರುವ ಆದೇಶವನ್ನು ಆಯುಕ್ತಾಲಯದ ನಿರ್ದೇಶಕರು ರದ್ದುಪಡಿಸಿ, ಈ ಹಿಂದೆ ಇದ್ದ ಉಜಿರೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಮುಂದುವರೆಸಿ ಫೆ.19ರಂದು ಮರು ಆದೇಶ ನೀಡಿದ್ದಾರೆ.

Related posts

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!