ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಹೆಚ್ ಪ್ರಕಾಶ್ ಶೆಟ್ಟಿಯವರನ್ನು ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಮುಂದುವರಿಸಿ, ಗ್ರಾಮಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಆಯುಕ್ತಾಲಯದ ನಿರ್ದೇಶಕರು ಆದೇಶ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಉಜಿರೆ ಗ್ರಾಮ ಪಂಚಾಯಿತ್, ಬೆಳ್ತಂಗಡಿ ತಾಲ್ಲೂಕು ಇವರನ್ನು ಫೆ.7ರಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆಗುಂಬೆ ಗ್ರಾಮ ಪಂಚಾಯಿತಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಇಲ್ಲಿಗೆ ವರ್ಗಾಯಿಸಿರುವ ಆದೇಶವನ್ನು ಆಯುಕ್ತಾಲಯದ ನಿರ್ದೇಶಕರು ರದ್ದುಪಡಿಸಿ, ಈ ಹಿಂದೆ ಇದ್ದ ಉಜಿರೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಮುಂದುವರೆಸಿ ಫೆ.19ರಂದು ಮರು ಆದೇಶ ನೀಡಿದ್ದಾರೆ.

Related posts

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya
error: Content is protected !!