July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

ಬೆಳ್ತಂಗಡಿ: ಕೆ ಟಿ ಗಟ್ಟಿಯವರು ಪ್ರಸಿದ್ಧ ಕಾದಂಬರಿಕಾರರು. ಶಿಕ್ಷಣ ಮಾಧ್ಯಮ ಮತ್ತು ಭಾಷಾ ಕಲಿಕೆಯ ಬಗ್ಗೆ ವಿಶೇಷ ಅಧ್ಯಯನವುಳ್ಳವರಾಗಿದ್ದರು. ಆ ಬಗ್ಗೆ ಅಮೂಲ್ಯ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದವರು. ಅವರೋರ್ವ ವೈಚಾರಿಕ ಚಿಂತನೆಯ ಬರಹಗಾರರೂ ಆಗಿದ್ದರು. ಅವರ ನಿಧನ ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಧ್ಯಕ್ಷರಾದ ಡಿ ಯದುಪತಿ ಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!