24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ ಗೌರವ ಅಧ್ಯಕ್ಷರಾಗಿ ಎಚ್.ಪದ್ಮಗೌಡ, ಉಪಾಧ್ಯಕ್ಷರಾಗಿ ಧರ್ಣಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ,ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ,ಕೋಶಾಧಿಕಾರಿ ಯುವರಾಜ್ ಅನಾರು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಜೊತೆ ಕಾರ್ಯದರ್ಶಿ ಶ್ರೀನಾಥ್ ಗೌಡ, ನಿರ್ದೇಶಕರುಗಳಾಗಿ ಸೋಮೆಗೌಡ. ಜಯಾನಂದ ಗೌಡ ಪ್ರಜ್ವಲ್, ಬಾಲಕೃಷ್ಣ ಗೌಡ ಬಿರ್ಮೊಟ್ಟು,ಗೋಪಾಲಕೃಷ್ಣ ಗೌಡ, ಡಿ.ಎಂ ಗೌಡ,ವಿಜಯ್ ಕುಮಾರ್, ಉಷಾ ದೇವಿ, ಭವಾನಿ ಕೆ.ಗೌಡ, ಹರೀಶ್ ಗೌಡ, ಪ್ರಸನ್ನ ಗೌಡ, ಮಾಧವ ಗೌಡ., ದಿನೇಶ್ ಗೌಡ, ವಸಂತಗೌಡ, ಆಯ್ಕೆಯಾಗಿದ್ದಾರೆ.

Related posts

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!