September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ ಗೌರವ ಅಧ್ಯಕ್ಷರಾಗಿ ಎಚ್.ಪದ್ಮಗೌಡ, ಉಪಾಧ್ಯಕ್ಷರಾಗಿ ಧರ್ಣಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ,ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ,ಕೋಶಾಧಿಕಾರಿ ಯುವರಾಜ್ ಅನಾರು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಜೊತೆ ಕಾರ್ಯದರ್ಶಿ ಶ್ರೀನಾಥ್ ಗೌಡ, ನಿರ್ದೇಶಕರುಗಳಾಗಿ ಸೋಮೆಗೌಡ. ಜಯಾನಂದ ಗೌಡ ಪ್ರಜ್ವಲ್, ಬಾಲಕೃಷ್ಣ ಗೌಡ ಬಿರ್ಮೊಟ್ಟು,ಗೋಪಾಲಕೃಷ್ಣ ಗೌಡ, ಡಿ.ಎಂ ಗೌಡ,ವಿಜಯ್ ಕುಮಾರ್, ಉಷಾ ದೇವಿ, ಭವಾನಿ ಕೆ.ಗೌಡ, ಹರೀಶ್ ಗೌಡ, ಪ್ರಸನ್ನ ಗೌಡ, ಮಾಧವ ಗೌಡ., ದಿನೇಶ್ ಗೌಡ, ವಸಂತಗೌಡ, ಆಯ್ಕೆಯಾಗಿದ್ದಾರೆ.

Related posts

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya
error: Content is protected !!