ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಇಲ್ಲಿಯ ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ರವರು ಫೆ.18 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಪ್ರಸುತ್ತ ಮೂಡಬಿದಿರೆಯಲ್ಲಿ ವಾಸ್ತವ್ಯವಿದ್ದರು. ತುಂಬಾ ಮೃದು ಸ್ವಭಾವದ ವ್ಯಕ್ತಿಯಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು.

ಮೃತರು ತಂದೆ ಹೊನ್ನಯ್ಯ, ಪತ್ನಿ ಮೂಡಬಿದ್ರೆ ಪುರಸಭೆಯ ಉದ್ಯೋಗಿ ಮೀನಾಕ್ಷಿ, ಇಬ್ಬರು ಪುತ್ರಿಯರಾದ ಹರ್ಷಿಣಿ, ದರ್ಶಿನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!