30.1 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

ಕುಕ್ಕೇಡಿ: ನಿವೃತ್ತ ಜಲಾನಯನ ಅಧಿಕಾರಿ, ಸರಳ ಸಜ್ಜನಿಕೆಯ ಕುಕ್ಕೇಡಿ ಪಡ್ಯೋಡಿ ಬೈಲು ನಿವಾಸಿ ದುರ್ಗಾದಯ ಕೃಪಾ ನಿವಾಸಿ ದಯಾನಂದ ಹೆಚ್ ರವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಫೆ.19) ನಿಧನರಾದರು.

ಮೃತರು ಜಲಾನಯನ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ವೃತ್ತಿಯಿಂದ ನಿವೃತ್ತರಾಗಿದ್ದರು. ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಕೊಡುಗೈ ದಾನಿಯಾಗಿ ಪ್ರಗತಿಪರ ಕೃಷಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಪತ್ನಿ ಕುಕ್ಕೇಡಿ ಗ್ರಾ.ಪಂ ಸದಸ್ಯೆ ಗುಣವತಿ ಡಿ, ಓರ್ವ ಪುತ್ರ ವೇಣೂರು ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಇಬ್ಬರು ಪುತ್ರಿಯರಾದ ನಿಶ್ಮಿತಾ, ನಿವೇದಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!