38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

ಕುಕ್ಕೇಡಿ: ನಿವೃತ್ತ ಜಲಾನಯನ ಅಧಿಕಾರಿ, ಸರಳ ಸಜ್ಜನಿಕೆಯ ಕುಕ್ಕೇಡಿ ಪಡ್ಯೋಡಿ ಬೈಲು ನಿವಾಸಿ ದುರ್ಗಾದಯ ಕೃಪಾ ನಿವಾಸಿ ದಯಾನಂದ ಹೆಚ್ ರವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಫೆ.19) ನಿಧನರಾದರು.

ಮೃತರು ಜಲಾನಯನ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ವೃತ್ತಿಯಿಂದ ನಿವೃತ್ತರಾಗಿದ್ದರು. ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಕೊಡುಗೈ ದಾನಿಯಾಗಿ ಪ್ರಗತಿಪರ ಕೃಷಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಪತ್ನಿ ಕುಕ್ಕೇಡಿ ಗ್ರಾ.ಪಂ ಸದಸ್ಯೆ ಗುಣವತಿ ಡಿ, ಓರ್ವ ಪುತ್ರ ವೇಣೂರು ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಇಬ್ಬರು ಪುತ್ರಿಯರಾದ ನಿಶ್ಮಿತಾ, ನಿವೇದಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya
error: Content is protected !!