23.1 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

ಬೆಳ್ತಂಗಡಿ : ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಮೇಲೆ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ಉಜಿರೆಯ ಲಾಡ್ಜ್‌ ಗಳ ಮೇಲೆ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಉಜಿರೆಯ ನಾಲ್ಕು ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದಲ್ಲಿ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು. ಯಾವುದೇ ಅನೈತಿಕ ಚಟುವಟಿಕೆಗಳು ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಲಾಡ್ಜ್ ಗಳ ಸಿಸಿಕ್ಯಾಮರ ದಾಖಲೆ ಮತ್ತು ಲೆಕ್ಚರ್ ಪುಸ್ತಕ ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದ ಬಂಟ್ವಾಳ, ಪುಂಜಾಲಕಟ್ಟೆ, ವೇಣೂರು ಪೊಲೀಸರು ತಂಡ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಪೊಲೀಸರು ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು

Related posts

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya
error: Content is protected !!