23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಹೆಚ್ ಪ್ರಕಾಶ್ ಶೆಟ್ಟಿಯವರನ್ನು ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಮುಂದುವರಿಸಿ, ಗ್ರಾಮಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಆಯುಕ್ತಾಲಯದ ನಿರ್ದೇಶಕರು ಆದೇಶ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಉಜಿರೆ ಗ್ರಾಮ ಪಂಚಾಯಿತ್, ಬೆಳ್ತಂಗಡಿ ತಾಲ್ಲೂಕು ಇವರನ್ನು ಫೆ.7ರಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆಗುಂಬೆ ಗ್ರಾಮ ಪಂಚಾಯಿತಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಇಲ್ಲಿಗೆ ವರ್ಗಾಯಿಸಿರುವ ಆದೇಶವನ್ನು ಆಯುಕ್ತಾಲಯದ ನಿರ್ದೇಶಕರು ರದ್ದುಪಡಿಸಿ, ಈ ಹಿಂದೆ ಇದ್ದ ಉಜಿರೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಮುಂದುವರೆಸಿ ಫೆ.19ರಂದು ಮರು ಆದೇಶ ನೀಡಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya
error: Content is protected !!