25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

ಕನ್ಯಾಡಿ : ಇಲ್ಲಿಯ ಪಾದೆ ನಿವಾಸಿ ಪ್ರಗತಿಪರ ಕೃಷಿಕ ಗಂಗಯ್ಯ ಗೌಡ (65ವ) ರವರು ಅಲ್ಪಕಾಲದ ಅಸೌಖ್ಯದಿಂದ ಫೆ.19ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಪೂವಕ್ಕ, ಪುತ್ರರಾದ ಬಾಲಕೃಷ್ಣ , ಯಾದವ ಗೌಡ, ಪ್ರದೀಪ್ , ಸೊಸೆಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya
error: Content is protected !!