ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

ಬೆಳ್ತಂಗಡಿ: ಕೆ ಟಿ ಗಟ್ಟಿಯವರು ಪ್ರಸಿದ್ಧ ಕಾದಂಬರಿಕಾರರು. ಶಿಕ್ಷಣ ಮಾಧ್ಯಮ ಮತ್ತು ಭಾಷಾ ಕಲಿಕೆಯ ಬಗ್ಗೆ ವಿಶೇಷ ಅಧ್ಯಯನವುಳ್ಳವರಾಗಿದ್ದರು. ಆ ಬಗ್ಗೆ ಅಮೂಲ್ಯ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದವರು. ಅವರೋರ್ವ ವೈಚಾರಿಕ ಚಿಂತನೆಯ ಬರಹಗಾರರೂ ಆಗಿದ್ದರು. ಅವರ ನಿಧನ ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಧ್ಯಕ್ಷರಾದ ಡಿ ಯದುಪತಿ ಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya
error: Content is protected !!