24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ ಗೌರವ ಅಧ್ಯಕ್ಷರಾಗಿ ಎಚ್.ಪದ್ಮಗೌಡ, ಉಪಾಧ್ಯಕ್ಷರಾಗಿ ಧರ್ಣಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ,ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ,ಕೋಶಾಧಿಕಾರಿ ಯುವರಾಜ್ ಅನಾರು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಜೊತೆ ಕಾರ್ಯದರ್ಶಿ ಶ್ರೀನಾಥ್ ಗೌಡ, ನಿರ್ದೇಶಕರುಗಳಾಗಿ ಸೋಮೆಗೌಡ. ಜಯಾನಂದ ಗೌಡ ಪ್ರಜ್ವಲ್, ಬಾಲಕೃಷ್ಣ ಗೌಡ ಬಿರ್ಮೊಟ್ಟು,ಗೋಪಾಲಕೃಷ್ಣ ಗೌಡ, ಡಿ.ಎಂ ಗೌಡ,ವಿಜಯ್ ಕುಮಾರ್, ಉಷಾ ದೇವಿ, ಭವಾನಿ ಕೆ.ಗೌಡ, ಹರೀಶ್ ಗೌಡ, ಪ್ರಸನ್ನ ಗೌಡ, ಮಾಧವ ಗೌಡ., ದಿನೇಶ್ ಗೌಡ, ವಸಂತಗೌಡ, ಆಯ್ಕೆಯಾಗಿದ್ದಾರೆ.

Related posts

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya
error: Content is protected !!