April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

ಉಜಿರೆ: ಉಜಿರೆ ನಿವಾಸಿ ತಾಲೂಕಿನ ಹಿರಿಯ ಸಾಹಿತಿ ಬರಹಗಾರ ಕೆ.ಟಿ ಗಟ್ಟಿ (86ವ) ರವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಫೆ.19 ರಂದು ನಿಧನರಾಗಿದ್ದಾರೆ.

ಇವರು ಉಜಿರೆಯಲ್ಲಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಹಲವಾರು ಕಾದಂಬರಿಗಳು, ಕವಿತೆಗಳನ್ನು ಬರೆದಿದ್ದಾರೆ. 30 ಕ್ಕೂ ಹೆಚ್ಚು ನಾಟಕಗಳು, ಕಥೆ, ಕವನಗಳನ್ನು ರಚಿಸಿದ್ದಾರೆ. ಇವರ ಸಾಹಿತ್ಯ ಸೇವೆಗೆ ಕನ್ನಡ ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.

Related posts

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!