25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

ಉಜಿರೆ: ಉಜಿರೆ ನಿವಾಸಿ ತಾಲೂಕಿನ ಹಿರಿಯ ಸಾಹಿತಿ ಬರಹಗಾರ ಕೆ.ಟಿ ಗಟ್ಟಿ (86ವ) ರವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಫೆ.19 ರಂದು ನಿಧನರಾಗಿದ್ದಾರೆ.

ಇವರು ಉಜಿರೆಯಲ್ಲಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಹಲವಾರು ಕಾದಂಬರಿಗಳು, ಕವಿತೆಗಳನ್ನು ಬರೆದಿದ್ದಾರೆ. 30 ಕ್ಕೂ ಹೆಚ್ಚು ನಾಟಕಗಳು, ಕಥೆ, ಕವನಗಳನ್ನು ರಚಿಸಿದ್ದಾರೆ. ಇವರ ಸಾಹಿತ್ಯ ಸೇವೆಗೆ ಕನ್ನಡ ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya
error: Content is protected !!