ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

ಉಜಿರೆ: ಉಜಿರೆ ನಿವಾಸಿ ತಾಲೂಕಿನ ಹಿರಿಯ ಸಾಹಿತಿ ಬರಹಗಾರ ಕೆ.ಟಿ ಗಟ್ಟಿ (86ವ) ರವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಫೆ.19 ರಂದು ನಿಧನರಾಗಿದ್ದಾರೆ.

ಇವರು ಉಜಿರೆಯಲ್ಲಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಹಲವಾರು ಕಾದಂಬರಿಗಳು, ಕವಿತೆಗಳನ್ನು ಬರೆದಿದ್ದಾರೆ. 30 ಕ್ಕೂ ಹೆಚ್ಚು ನಾಟಕಗಳು, ಕಥೆ, ಕವನಗಳನ್ನು ರಚಿಸಿದ್ದಾರೆ. ಇವರ ಸಾಹಿತ್ಯ ಸೇವೆಗೆ ಕನ್ನಡ ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.

Related posts

ಉಜಿರೆ ಪದ್ಮಾಂಬ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಕ ಉಮೇಶ್ ಕಲ್ಲೂರಾಯ ನಿಧನ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!