July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

ಉಜಿರೆ: ಉಜಿರೆ ನಿವಾಸಿ ತಾಲೂಕಿನ ಹಿರಿಯ ಸಾಹಿತಿ ಬರಹಗಾರ ಕೆ.ಟಿ ಗಟ್ಟಿ (86ವ) ರವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಫೆ.19 ರಂದು ನಿಧನರಾಗಿದ್ದಾರೆ.

ಇವರು ಉಜಿರೆಯಲ್ಲಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಹಲವಾರು ಕಾದಂಬರಿಗಳು, ಕವಿತೆಗಳನ್ನು ಬರೆದಿದ್ದಾರೆ. 30 ಕ್ಕೂ ಹೆಚ್ಚು ನಾಟಕಗಳು, ಕಥೆ, ಕವನಗಳನ್ನು ರಚಿಸಿದ್ದಾರೆ. ಇವರ ಸಾಹಿತ್ಯ ಸೇವೆಗೆ ಕನ್ನಡ ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.

Related posts

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ಡಿ 19-20: ಉಜಿರೆ ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಗೆ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya
error: Content is protected !!