ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

ಮಚ್ಚಿನ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆಯು ಫೆ.17 ರಂದು ನಡೆಯಿತು.

ಕೊಯೋಶಿ ಶಾಜು ಮುಲಾವನ ಮುಖ್ಯ ಶಿಕ್ಷಕರು ಮಾತಾ ಶೋಟೋಕಾನ್ ಕರಾಟೆ ಇಂಡಿಯಾ ಇವರು ನಡೆಸಿದ ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ತೇರ್ಗಡೆಯಾಗಿ ಹಳದಿ ಬೆಲ್ಟ್ ಪಡೆದಿರುತ್ತಾರೆ.

ಕರಾಟೆ ಶಿಕ್ಷಕರಾದ ಅಶೋಕ ಆಚಾರ್ಯ, ಪ್ರಾಂಶುಪಾಲರಾದ ಡಾ| ವರ್ಷಾ ರೆಡ್ಡಿ ಮತ್ತು ಮುಖ್ಯ ಶಿಕ್ಷಕಿ ಶಭಿತಾ ರೆಡ್ಡಿ ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬಳಂಜ: ಶಾಲಾ ಮಟ್ಟದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ಸಂಪನ್ನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya
error: Content is protected !!