25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ನಾವರ ದೇವಸ್ಥಾನದ ಹಿಂದುಗಡೆ ರಬ್ಬರ್ ತೋಟಕ್ಕೆ ಬೆಂಕಿ ಹತ್ತಿದ ಘಟನೆ ಫೆ.20 ರಂದು ನಡೆದಿದೆ.

ವಿದ್ಯುತ್ ತಂತಿ ಕಂಬಕ್ಕೆ ಟಿಪ್ಪರ್ ಜೆಸಿಬಿ ಡಿಕ್ಕಿ ಹೊಡೆದ ಕಾರಣ ವಿದ್ಯುತ್ ಕಂಬ ತುಂಡಾಗಿ ಪ್ರವಹಿಸಿದ ಕರೆಂಟ್ ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕದವರು ಆಗಮಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

Related posts

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!