September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕಿ ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಪುನೀತ್ ಕುಮಾರ್ ,ಗ್ರಾ.ಪಂ ಸದಸ್ಯರಾದ ಉಮೇಶ್, ಬೆನಡಿಕ್ಟ್ ಮಿರಾಂದ,ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಕೆ. ರಾಜಶೇಖರ ರೖ ಗ್ರಾ.ಪಂ ಕಾರ್ಯದರ್ಶಿ ಯಶೋಧರ ಶೆಟ್ಟಿ , ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ಗೀತಾ, ಲತೀಫ್,ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅಕ್ಷತಾ, ಶ್ರೀಮತಿ ಪವಿತ್ರಾ, ಕು. ಸ್ವಾತಿ, ಕು. ಪ್ರವೀಕ್ಷಾ, ಕು. ರಾಜೇಶ್ವರಿ,ಶ್ರೀಮತಿ ಉಷಾ ಉಪಸ್ಥಿತರಿದ್ದರು.

Related posts

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

Suddi Udaya

ನಾವರದ ಯುವಕ ಕೀರ್ತನ್ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya
error: Content is protected !!