25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

ಕೊಕ್ಕಡ: ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಜೆ ಸಿ ಐ ನ ಸದಸ್ಯರಿಗೆ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮವನ್ನು ಜೆ ಸಿ ಐ ನ ವಲಯದ ಉಪಾಧ್ಯಕ್ಷ ಜೆಸಿ ಜೆ ಎಫ್ ಎಂ ಶಂಕರ್ ರಾವ್ ನಡೆಸಿಕೊಟ್ಟರು.


ವೇದಿಕೆಯಲ್ಲಿ ಜೆ ಸಿ ಐ ನ ಅಧ್ಯಕ್ಷರಾದ ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್, ಯೋಜನಾ ನಿರ್ದೇಶಕರಾದ ಜೆ ಸಿ ಜೆ ಎಫ್ ಮ್ ಕೆ ಶ್ರೀಧರ್ ರಾವ್, ವಲಯದ ಉಪಾಧ್ಯಕ್ಷರಾದ ಜೆಸಿ ಜೆ ಎಫ್ ಮ್ ಶಂಕರ್ ರಾವ್, ಕಾರ್ಯದರ್ಶಿ ಜೆ ಸಿ ಅಕ್ಷತ್ ರೈ, ಲೇಡಿ ಜೆಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ., ಜೂನಿಯರ್ ಜೆಸಿ ಅಧ್ಯಕ್ಷರಾದ ಜೆಸಿ ಹರ್ಷಿತ್ ಗೌಡ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಜೆ ಸಿ ಐ ನ ಕೋಶಾಧಿಕಾರಿ ಜೆಸಿ ವಿದ್ಯೆಂದ್ರ ಯಸ್, ಉಪಾಧ್ಯಕ್ಷರಾದ ಜೆಸಿ ಪಿ ಟಿ ಸೆಬಸ್ಟಿನ್, ಜೆ ಸಿ ಎಚ್ ಜಿ ಎಫ್ ಜೋಸೆಫ್ ಪಿರೇರ, ಜೆ ಸಿ ವಿಜಯಚಂದ್ರ ಬಲ್ಕಾಜೆ, ಜೆ ಸಿ ವಿನ್ಸೆಂಟ್ ಸುವಾರಿಸ್, ಪಂಚಾಯತ್ ಸದಸ್ಯರು ಟಿ ಎಸ್ ನಿತ್ಯಾನಂದ ರೈ, ಅರಣ್ಯ ಸಮಿತಿ ಅಧ್ಯಕ್ಷರು ಧನಂಜಯ ಗೌಡ, ಕ್ರೀಡಾ ಸಮಿತಿ ಅಧ್ಯಕ್ಷರು ಹರೀಶ್ ಗೌಡ, ಪ್ರಗತಿಪರ ಕೃಷಿಕರು ಬಾಬುಗೌಡ ಹಾಗೂ ಸದಸ್ಯರು ಮತ್ತು ವಿದ್ಯಾರ್ಥಿ ಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ಕಾರ್ಯಕ್ರಮವನ್ನು ಜೆಸಿ ಎಚ್‌ ಜಿ ಎಫ್ ಜೋಸೆಫ್ ಪಿರೇರ ನಿರೂಪಿಸಿದ್ದರು. ಶಂಕರ್ ರಾವ್ ಅವರ ಪರಿಚಯವನ್ನು ಜೆಸಿ ಹರ್ಷಿತ್ ಗೌಡ ತಿಳಿಸಿದರು. ಪ್ರಿಯ ಜೆ ಅಮೀನ್ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಜೆಸಿವಾಣಿಯನ್ನು ಚಂದನ ಜೈನ್, ಸ್ವಾಗತ ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್, ಜೆಸಿ ಅಕ್ಷತ್ ರೈ ಕಾರ್ಯಕ್ರಮವನ್ನು ವಂದಿಸಿದರು.

Related posts

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya
error: Content is protected !!