April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕಿ ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಪುನೀತ್ ಕುಮಾರ್ ,ಗ್ರಾ.ಪಂ ಸದಸ್ಯರಾದ ಉಮೇಶ್, ಬೆನಡಿಕ್ಟ್ ಮಿರಾಂದ,ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಕೆ. ರಾಜಶೇಖರ ರೖ ಗ್ರಾ.ಪಂ ಕಾರ್ಯದರ್ಶಿ ಯಶೋಧರ ಶೆಟ್ಟಿ , ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ಗೀತಾ, ಲತೀಫ್,ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅಕ್ಷತಾ, ಶ್ರೀಮತಿ ಪವಿತ್ರಾ, ಕು. ಸ್ವಾತಿ, ಕು. ಪ್ರವೀಕ್ಷಾ, ಕು. ರಾಜೇಶ್ವರಿ,ಶ್ರೀಮತಿ ಉಷಾ ಉಪಸ್ಥಿತರಿದ್ದರು.

Related posts

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya
error: Content is protected !!