24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕಿ ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಪುನೀತ್ ಕುಮಾರ್ ,ಗ್ರಾ.ಪಂ ಸದಸ್ಯರಾದ ಉಮೇಶ್, ಬೆನಡಿಕ್ಟ್ ಮಿರಾಂದ,ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಕೆ. ರಾಜಶೇಖರ ರೖ ಗ್ರಾ.ಪಂ ಕಾರ್ಯದರ್ಶಿ ಯಶೋಧರ ಶೆಟ್ಟಿ , ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ಗೀತಾ, ಲತೀಫ್,ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅಕ್ಷತಾ, ಶ್ರೀಮತಿ ಪವಿತ್ರಾ, ಕು. ಸ್ವಾತಿ, ಕು. ಪ್ರವೀಕ್ಷಾ, ಕು. ರಾಜೇಶ್ವರಿ,ಶ್ರೀಮತಿ ಉಷಾ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya
error: Content is protected !!