24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕಿ ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಪುನೀತ್ ಕುಮಾರ್ ,ಗ್ರಾ.ಪಂ ಸದಸ್ಯರಾದ ಉಮೇಶ್, ಬೆನಡಿಕ್ಟ್ ಮಿರಾಂದ,ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಕೆ. ರಾಜಶೇಖರ ರೖ ಗ್ರಾ.ಪಂ ಕಾರ್ಯದರ್ಶಿ ಯಶೋಧರ ಶೆಟ್ಟಿ , ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ಗೀತಾ, ಲತೀಫ್,ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅಕ್ಷತಾ, ಶ್ರೀಮತಿ ಪವಿತ್ರಾ, ಕು. ಸ್ವಾತಿ, ಕು. ಪ್ರವೀಕ್ಷಾ, ಕು. ರಾಜೇಶ್ವರಿ,ಶ್ರೀಮತಿ ಉಷಾ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ದಿ| ಕಾಶಿ ಶೆಟ್ಟಿ ಸ್ಮರಣಾರ್ಥ ದೇವನಾರಿ ಬಂಗಾಡಿ ಸ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ ವಿತರಣೆ

Suddi Udaya

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya
error: Content is protected !!