25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

ಮಚ್ಚಿನ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆಯು ಫೆ.17 ರಂದು ನಡೆಯಿತು.

ಕೊಯೋಶಿ ಶಾಜು ಮುಲಾವನ ಮುಖ್ಯ ಶಿಕ್ಷಕರು ಮಾತಾ ಶೋಟೋಕಾನ್ ಕರಾಟೆ ಇಂಡಿಯಾ ಇವರು ನಡೆಸಿದ ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ತೇರ್ಗಡೆಯಾಗಿ ಹಳದಿ ಬೆಲ್ಟ್ ಪಡೆದಿರುತ್ತಾರೆ.

ಕರಾಟೆ ಶಿಕ್ಷಕರಾದ ಅಶೋಕ ಆಚಾರ್ಯ, ಪ್ರಾಂಶುಪಾಲರಾದ ಡಾ| ವರ್ಷಾ ರೆಡ್ಡಿ ಮತ್ತು ಮುಖ್ಯ ಶಿಕ್ಷಕಿ ಶಭಿತಾ ರೆಡ್ಡಿ ಉಪಸ್ಥಿತರಿದ್ದರು.

Related posts

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!