22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

ಕೊಕ್ಕಡ: ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಜೆ ಸಿ ಐ ನ ಸದಸ್ಯರಿಗೆ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮವನ್ನು ಜೆ ಸಿ ಐ ನ ವಲಯದ ಉಪಾಧ್ಯಕ್ಷ ಜೆಸಿ ಜೆ ಎಫ್ ಎಂ ಶಂಕರ್ ರಾವ್ ನಡೆಸಿಕೊಟ್ಟರು.


ವೇದಿಕೆಯಲ್ಲಿ ಜೆ ಸಿ ಐ ನ ಅಧ್ಯಕ್ಷರಾದ ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್, ಯೋಜನಾ ನಿರ್ದೇಶಕರಾದ ಜೆ ಸಿ ಜೆ ಎಫ್ ಮ್ ಕೆ ಶ್ರೀಧರ್ ರಾವ್, ವಲಯದ ಉಪಾಧ್ಯಕ್ಷರಾದ ಜೆಸಿ ಜೆ ಎಫ್ ಮ್ ಶಂಕರ್ ರಾವ್, ಕಾರ್ಯದರ್ಶಿ ಜೆ ಸಿ ಅಕ್ಷತ್ ರೈ, ಲೇಡಿ ಜೆಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ., ಜೂನಿಯರ್ ಜೆಸಿ ಅಧ್ಯಕ್ಷರಾದ ಜೆಸಿ ಹರ್ಷಿತ್ ಗೌಡ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಜೆ ಸಿ ಐ ನ ಕೋಶಾಧಿಕಾರಿ ಜೆಸಿ ವಿದ್ಯೆಂದ್ರ ಯಸ್, ಉಪಾಧ್ಯಕ್ಷರಾದ ಜೆಸಿ ಪಿ ಟಿ ಸೆಬಸ್ಟಿನ್, ಜೆ ಸಿ ಎಚ್ ಜಿ ಎಫ್ ಜೋಸೆಫ್ ಪಿರೇರ, ಜೆ ಸಿ ವಿಜಯಚಂದ್ರ ಬಲ್ಕಾಜೆ, ಜೆ ಸಿ ವಿನ್ಸೆಂಟ್ ಸುವಾರಿಸ್, ಪಂಚಾಯತ್ ಸದಸ್ಯರು ಟಿ ಎಸ್ ನಿತ್ಯಾನಂದ ರೈ, ಅರಣ್ಯ ಸಮಿತಿ ಅಧ್ಯಕ್ಷರು ಧನಂಜಯ ಗೌಡ, ಕ್ರೀಡಾ ಸಮಿತಿ ಅಧ್ಯಕ್ಷರು ಹರೀಶ್ ಗೌಡ, ಪ್ರಗತಿಪರ ಕೃಷಿಕರು ಬಾಬುಗೌಡ ಹಾಗೂ ಸದಸ್ಯರು ಮತ್ತು ವಿದ್ಯಾರ್ಥಿ ಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ಕಾರ್ಯಕ್ರಮವನ್ನು ಜೆಸಿ ಎಚ್‌ ಜಿ ಎಫ್ ಜೋಸೆಫ್ ಪಿರೇರ ನಿರೂಪಿಸಿದ್ದರು. ಶಂಕರ್ ರಾವ್ ಅವರ ಪರಿಚಯವನ್ನು ಜೆಸಿ ಹರ್ಷಿತ್ ಗೌಡ ತಿಳಿಸಿದರು. ಪ್ರಿಯ ಜೆ ಅಮೀನ್ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಜೆಸಿವಾಣಿಯನ್ನು ಚಂದನ ಜೈನ್, ಸ್ವಾಗತ ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್, ಜೆಸಿ ಅಕ್ಷತ್ ರೈ ಕಾರ್ಯಕ್ರಮವನ್ನು ವಂದಿಸಿದರು.

Related posts

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!