23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

ಕೊಕ್ಕಡ: ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಜೆ ಸಿ ಐ ನ ಸದಸ್ಯರಿಗೆ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮವನ್ನು ಜೆ ಸಿ ಐ ನ ವಲಯದ ಉಪಾಧ್ಯಕ್ಷ ಜೆಸಿ ಜೆ ಎಫ್ ಎಂ ಶಂಕರ್ ರಾವ್ ನಡೆಸಿಕೊಟ್ಟರು.


ವೇದಿಕೆಯಲ್ಲಿ ಜೆ ಸಿ ಐ ನ ಅಧ್ಯಕ್ಷರಾದ ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್, ಯೋಜನಾ ನಿರ್ದೇಶಕರಾದ ಜೆ ಸಿ ಜೆ ಎಫ್ ಮ್ ಕೆ ಶ್ರೀಧರ್ ರಾವ್, ವಲಯದ ಉಪಾಧ್ಯಕ್ಷರಾದ ಜೆಸಿ ಜೆ ಎಫ್ ಮ್ ಶಂಕರ್ ರಾವ್, ಕಾರ್ಯದರ್ಶಿ ಜೆ ಸಿ ಅಕ್ಷತ್ ರೈ, ಲೇಡಿ ಜೆಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ., ಜೂನಿಯರ್ ಜೆಸಿ ಅಧ್ಯಕ್ಷರಾದ ಜೆಸಿ ಹರ್ಷಿತ್ ಗೌಡ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಜೆ ಸಿ ಐ ನ ಕೋಶಾಧಿಕಾರಿ ಜೆಸಿ ವಿದ್ಯೆಂದ್ರ ಯಸ್, ಉಪಾಧ್ಯಕ್ಷರಾದ ಜೆಸಿ ಪಿ ಟಿ ಸೆಬಸ್ಟಿನ್, ಜೆ ಸಿ ಎಚ್ ಜಿ ಎಫ್ ಜೋಸೆಫ್ ಪಿರೇರ, ಜೆ ಸಿ ವಿಜಯಚಂದ್ರ ಬಲ್ಕಾಜೆ, ಜೆ ಸಿ ವಿನ್ಸೆಂಟ್ ಸುವಾರಿಸ್, ಪಂಚಾಯತ್ ಸದಸ್ಯರು ಟಿ ಎಸ್ ನಿತ್ಯಾನಂದ ರೈ, ಅರಣ್ಯ ಸಮಿತಿ ಅಧ್ಯಕ್ಷರು ಧನಂಜಯ ಗೌಡ, ಕ್ರೀಡಾ ಸಮಿತಿ ಅಧ್ಯಕ್ಷರು ಹರೀಶ್ ಗೌಡ, ಪ್ರಗತಿಪರ ಕೃಷಿಕರು ಬಾಬುಗೌಡ ಹಾಗೂ ಸದಸ್ಯರು ಮತ್ತು ವಿದ್ಯಾರ್ಥಿ ಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ಕಾರ್ಯಕ್ರಮವನ್ನು ಜೆಸಿ ಎಚ್‌ ಜಿ ಎಫ್ ಜೋಸೆಫ್ ಪಿರೇರ ನಿರೂಪಿಸಿದ್ದರು. ಶಂಕರ್ ರಾವ್ ಅವರ ಪರಿಚಯವನ್ನು ಜೆಸಿ ಹರ್ಷಿತ್ ಗೌಡ ತಿಳಿಸಿದರು. ಪ್ರಿಯ ಜೆ ಅಮೀನ್ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಜೆಸಿವಾಣಿಯನ್ನು ಚಂದನ ಜೈನ್, ಸ್ವಾಗತ ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್, ಜೆಸಿ ಅಕ್ಷತ್ ರೈ ಕಾರ್ಯಕ್ರಮವನ್ನು ವಂದಿಸಿದರು.

Related posts

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya
error: Content is protected !!