September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

ಕೊಕ್ಕಡ: ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಜೆ ಸಿ ಐ ನ ಸದಸ್ಯರಿಗೆ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮವನ್ನು ಜೆ ಸಿ ಐ ನ ವಲಯದ ಉಪಾಧ್ಯಕ್ಷ ಜೆಸಿ ಜೆ ಎಫ್ ಎಂ ಶಂಕರ್ ರಾವ್ ನಡೆಸಿಕೊಟ್ಟರು.


ವೇದಿಕೆಯಲ್ಲಿ ಜೆ ಸಿ ಐ ನ ಅಧ್ಯಕ್ಷರಾದ ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್, ಯೋಜನಾ ನಿರ್ದೇಶಕರಾದ ಜೆ ಸಿ ಜೆ ಎಫ್ ಮ್ ಕೆ ಶ್ರೀಧರ್ ರಾವ್, ವಲಯದ ಉಪಾಧ್ಯಕ್ಷರಾದ ಜೆಸಿ ಜೆ ಎಫ್ ಮ್ ಶಂಕರ್ ರಾವ್, ಕಾರ್ಯದರ್ಶಿ ಜೆ ಸಿ ಅಕ್ಷತ್ ರೈ, ಲೇಡಿ ಜೆಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ., ಜೂನಿಯರ್ ಜೆಸಿ ಅಧ್ಯಕ್ಷರಾದ ಜೆಸಿ ಹರ್ಷಿತ್ ಗೌಡ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಜೆ ಸಿ ಐ ನ ಕೋಶಾಧಿಕಾರಿ ಜೆಸಿ ವಿದ್ಯೆಂದ್ರ ಯಸ್, ಉಪಾಧ್ಯಕ್ಷರಾದ ಜೆಸಿ ಪಿ ಟಿ ಸೆಬಸ್ಟಿನ್, ಜೆ ಸಿ ಎಚ್ ಜಿ ಎಫ್ ಜೋಸೆಫ್ ಪಿರೇರ, ಜೆ ಸಿ ವಿಜಯಚಂದ್ರ ಬಲ್ಕಾಜೆ, ಜೆ ಸಿ ವಿನ್ಸೆಂಟ್ ಸುವಾರಿಸ್, ಪಂಚಾಯತ್ ಸದಸ್ಯರು ಟಿ ಎಸ್ ನಿತ್ಯಾನಂದ ರೈ, ಅರಣ್ಯ ಸಮಿತಿ ಅಧ್ಯಕ್ಷರು ಧನಂಜಯ ಗೌಡ, ಕ್ರೀಡಾ ಸಮಿತಿ ಅಧ್ಯಕ್ಷರು ಹರೀಶ್ ಗೌಡ, ಪ್ರಗತಿಪರ ಕೃಷಿಕರು ಬಾಬುಗೌಡ ಹಾಗೂ ಸದಸ್ಯರು ಮತ್ತು ವಿದ್ಯಾರ್ಥಿ ಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ಕಾರ್ಯಕ್ರಮವನ್ನು ಜೆಸಿ ಎಚ್‌ ಜಿ ಎಫ್ ಜೋಸೆಫ್ ಪಿರೇರ ನಿರೂಪಿಸಿದ್ದರು. ಶಂಕರ್ ರಾವ್ ಅವರ ಪರಿಚಯವನ್ನು ಜೆಸಿ ಹರ್ಷಿತ್ ಗೌಡ ತಿಳಿಸಿದರು. ಪ್ರಿಯ ಜೆ ಅಮೀನ್ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಜೆಸಿವಾಣಿಯನ್ನು ಚಂದನ ಜೈನ್, ಸ್ವಾಗತ ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್, ಜೆಸಿ ಅಕ್ಷತ್ ರೈ ಕಾರ್ಯಕ್ರಮವನ್ನು ವಂದಿಸಿದರು.

Related posts

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಕೃಷಿ ಮಾಡಿ ಜೀವನ ನಡೆಸಲು 2 ಎಕರೆ ಡಿಸಿ ಮನ್ನಾ ಭೂಮಿ ನೀಡಿ , ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಸಭೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ನಾಯಕರುಗಳ ಆಗ್ರಹ

Suddi Udaya
error: Content is protected !!