July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ನಾವರ ದೇವಸ್ಥಾನದ ಹಿಂದುಗಡೆ ರಬ್ಬರ್ ತೋಟಕ್ಕೆ ಬೆಂಕಿ ಹತ್ತಿದ ಘಟನೆ ಫೆ.20 ರಂದು ನಡೆದಿದೆ.

ವಿದ್ಯುತ್ ತಂತಿ ಕಂಬಕ್ಕೆ ಟಿಪ್ಪರ್ ಜೆಸಿಬಿ ಡಿಕ್ಕಿ ಹೊಡೆದ ಕಾರಣ ವಿದ್ಯುತ್ ಕಂಬ ತುಂಡಾಗಿ ಪ್ರವಹಿಸಿದ ಕರೆಂಟ್ ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕದವರು ಆಗಮಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

Related posts

ಬೆಳ್ತಂಗಡಿ: ಪ್ರಭಾರ ಶಿಕ್ಷಣಾಧಿಕಾರಿ ಕಾರಿನ ಮೇಲೆ ಮರ ಬಿದ್ದು ಹಾನಿ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!