July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕಿ ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಪುನೀತ್ ಕುಮಾರ್ ,ಗ್ರಾ.ಪಂ ಸದಸ್ಯರಾದ ಉಮೇಶ್, ಬೆನಡಿಕ್ಟ್ ಮಿರಾಂದ,ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಕೆ. ರಾಜಶೇಖರ ರೖ ಗ್ರಾ.ಪಂ ಕಾರ್ಯದರ್ಶಿ ಯಶೋಧರ ಶೆಟ್ಟಿ , ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ಗೀತಾ, ಲತೀಫ್,ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅಕ್ಷತಾ, ಶ್ರೀಮತಿ ಪವಿತ್ರಾ, ಕು. ಸ್ವಾತಿ, ಕು. ಪ್ರವೀಕ್ಷಾ, ಕು. ರಾಜೇಶ್ವರಿ,ಶ್ರೀಮತಿ ಉಷಾ ಉಪಸ್ಥಿತರಿದ್ದರು.

Related posts

ಅಧಿಕೃತ ಪಡಿತರ ಚೀಟಿ ನವೀಕರಣ ಕೇಂದ್ರ, ಬಸ್ ಪಾಸ್ ವಿತರಣಾ ಕೇಂದ್ರವಾದ ಕರ್ನಾಟಕ ಒನ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya
error: Content is protected !!