25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾಧಿಕಾರಿಗಳ ಸಮಿತಿ ರಚನೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಶೇಖರ ಪೂಜಾರಿ ಕಳೆಂಜೊಟ್ಟು, ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya
error: Content is protected !!