25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

ಮರೋಡಿ : ಅರುಣೋದಯ ಯುವಕ ಮಂಡಲ ಮರೋಡಿ ಇದರ 35ನೇ ವರ್ಷದ ವಾರ್ಷಿಕೋತ್ಸವ ಫೆ.19 ರಂದು ನಡೆಯಿತು.

ಸಭಾ ವೇದಿಕೆಯಲ್ಲಿ ಸಭಾಧ್ಯಕ್ಷರಾಗಿ ಜಯಂತ್ ಕೋಟ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಕರ್ ಬುಣ್ಣನ್ ಮಾತಾನಾಡಿ ಗ್ರಾಮದ ಅಭಿವೃದ್ಧಿಗೆ ಇಂಥ ಯುವಕ ಮಂಡಲಗಳ ಸಹಕಾರ ಅಗತ್ಯ ಇದೆ. ಗ್ರಾಮದ ಸರ್ವತೋಮುಖ ಕೆಲಸಗಳಲ್ಲಿ ನಿಮ್ಮನ್ನು ನೀವೂ ಅರ್ಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಅರುಣೋದಯ ಯುವಕ ಮಂಡಳದ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜಾವರ್ಮ ಜೈನ್ ಹಾಗೂ ಇರವೈಲ್ ಪಾನಿಲ ಸತೀಶ್ಚಂದ್ರ ಸಾಲ್ಯಾನ್, ಗ್ರಾಮ ಪಂಚಾಯತ್ ಅಂಡಿಂಜೆ ಇದರ ಸದಸ್ಯ ರಂಜಿತ್ ಪಾರಿಜಾತ ಹಾಗೂ ಪಕೀರಬ್ಬ, ಮಾಸ್ಟರ್ ಫ್ಲವರ್ ಗುರುಪ್ರಸಾದ್ ನಾರಾವಿ, ಅಶೋಕ್ ಕೋಟ್ಯಾನ್, ಮರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಉಮೇಶ್ ಸಾಲ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ನ ಸದಸ್ಯೆ ಯಶೋದಾ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ನವೀನ್ ಕೋಟ್ಯಾನ್ ರವರು ಪ್ರಾಸ್ತವಿಕವಾಗಿ ಮಾತಾಡಿ ಯಶೋಧರ್ ಬಂಗೇರ ನಿರೂಪಿಸಿದರು. ಬಾಲಕೃಷ್ಣ ಬಂಗೇರ ವಂದಿಸಿದರು.

Related posts

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya
error: Content is protected !!