24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ರಾಷ್ಠೀಯ ಬಿಲ್ಲವ ಮಹಾಮಂಡಲ (ರಿ) ಮುಲ್ಕಿ ಮಾ.10 ರಂದು ಜರಗುವ ಬೆಳ್ಳಿ ಹಬ್ಬ ಸಂಭ್ರಮದ ಬಗ್ಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಬೆಳ್ಳಿ ಹಬ್ಬ ಸಂಭ್ರಮದಲ್ಲಿ ಭಾಗವಹಿಸುವುದರ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಫೆ 20 ರಂದು ಕುವೆಟ್ಟು ಗುತ್ತು ಮನೆಯಲ್ಲಿ ಜರಗಿತು.

ಸಭೆಯಲ್ಲಿ ಬೆಳ್ಳಿ ಹಬ್ಬ ಸಂಭ್ರಮದ ಸಂಚಾಲಕ ಯೋಗಿಶ್ ಕುಮಾರ್ ನಡಕ್ಕರ, ಬೆಳ್ತಂಗಡಿ ತಾಲೂಕು ಸಂಚಾಲಕಿ ಶಾಂತಾ ಜೆ ಬಂಗೇರ, ಬಿಲ್ಲವ ಮಹಾಮಂಡಲದ ಮಾಜಿ ಉಪಾಧ್ಯಕ್ಷ ಶ್ರೀಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿ ಅಧ್ಯಕ್ಷ ಪಿತಾಂಬರ ಹೇರಾಜೆ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಜಯರಾಮ್ ಬಂಗೇರ ಬೆಳ್ತಂಗಡಿ, ನಿರ್ದೇಶಕ ಅನೂಪ್ ಬಂಗೇರ ಮದ್ದಡ್ಕ, ಕುವೆಟ್ಟು ಬಿಲ್ಲವ ಸಂಘದ ಗೌರವಾಧ್ಯಕ್ಷ ಸತೀಶ್ ಬಂಗೇರ ಕುವೆಟ್ಟು, ನಿಯೋಜಿತ ಅಧ್ಯಕ್ಷ ನಾಗೇಶ್ ಅದೇಲು, ಮಹಿಳಾ ಬಿಲ್ಲವ ಅಧ್ಯಕ್ಷೆ ಜಯಂತಿ ಜಾಲಿಯರಡ್ಡ, ನಿಯೋಜಿತ ಅಧ್ಯಕ್ಷೆ ಲಲಿತಾ ಕೇದಳಿಕೆ, ಹಿರಿಯರಾದ ದಾಮೋದರ್ ಕುಂದರ್ ಸಬರಬೈಲು, ಚಂದ್ರಹಾಸ್ ಕೇದೆ, ಜಗದೀಶ್ ಬಂಗೇರ ಕುವೆಟ್ಟು, ಕುವೆಟ್ಟು ಬಿಲ್ಲವ ಸಂಘದ ಪಧಾದಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

ಉಮೇಶ್ ಮದ್ದಡ್ಕ ಸ್ವಾಗತಿಸಿದರು. ವಿನೋದಿನಿ ರಾಮಪ್ಪ ಧನ್ಯವಾದವಿತ್ತರು.

Related posts

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!