23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾಧಿಕಾರಿಗಳ ಸಮಿತಿ ರಚನೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಶೇಖರ ಪೂಜಾರಿ ಕಳೆಂಜೊಟ್ಟು, ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya
error: Content is protected !!