22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾಧಿಕಾರಿಗಳ ಸಮಿತಿ ರಚನೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಶೇಖರ ಪೂಜಾರಿ ಕಳೆಂಜೊಟ್ಟು, ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya
error: Content is protected !!