25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾಧಿಕಾರಿಗಳ ಸಮಿತಿ ರಚನೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಶೇಖರ ಪೂಜಾರಿ ಕಳೆಂಜೊಟ್ಟು, ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಪೆರಿಂಜೆ: ಪರಾರಿ ಮನೆ ಮುತ್ತು ನಿಧನ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya
error: Content is protected !!