25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾಧಿಕಾರಿಗಳ ಸಮಿತಿ ರಚನೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಶೇಖರ ಪೂಜಾರಿ ಕಳೆಂಜೊಟ್ಟು, ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!