July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾಧಿಕಾರಿಗಳ ಸಮಿತಿ ರಚನೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಶೇಖರ ಪೂಜಾರಿ ಕಳೆಂಜೊಟ್ಟು, ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!