ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya

ಪದ್ಮುಂಜ: ಕಣಿಯೂರು ಗ್ರಾಮದ ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ಸಂಪತ್ ಕೊಲ್ಲಾಜೆ ಇವರ ರಬ್ಬರ್ ತೋಟಕ್ಕೆ ವ್ಯಾಪಕವಾಗಿ ಬೆಂಕಿ ತಗುಲಿ ಅಪಾರ ನಷ್ಟ ಉಂಟಾದ ಘಟನೆ ಫೆ 21 ರಂದು ನಡೆದಿದೆ.

ಸ್ಥಳದಲ್ಲಿ ಪದ್ಮುಂಜ ಸಹರ ಫ್ರೆಂಡ್ಸ್ ತಂಡದ ಸದಸ್ಯರೆಲ್ಲರೂ ಸೇರಿ ಬೆಂಕಿ ನಂದಿಸುವಲ್ಲಿ ಸಹಕರಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದರು.

Leave a Comment

error: Content is protected !!