25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

ಪದ್ಮುಂಜ: ಕಣಿಯೂರು ಗ್ರಾಮದ ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ಸಂಪತ್ ಕೊಲ್ಲಾಜೆ ಇವರ ರಬ್ಬರ್ ತೋಟಕ್ಕೆ ವ್ಯಾಪಕವಾಗಿ ಬೆಂಕಿ ತಗುಲಿ ಅಪಾರ ನಷ್ಟ ಉಂಟಾದ ಘಟನೆ ಫೆ 21 ರಂದು ನಡೆದಿದೆ.

ಸ್ಥಳದಲ್ಲಿ ಪದ್ಮುಂಜ ಸಹರ ಫ್ರೆಂಡ್ಸ್ ತಂಡದ ಸದಸ್ಯರೆಲ್ಲರೂ ಸೇರಿ ಬೆಂಕಿ ನಂದಿಸುವಲ್ಲಿ ಸಹಕರಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದರು.

Related posts

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya
error: Content is protected !!