September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

ಪದ್ಮುಂಜ: ಕಣಿಯೂರು ಗ್ರಾಮದ ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ಸಂಪತ್ ಕೊಲ್ಲಾಜೆ ಇವರ ರಬ್ಬರ್ ತೋಟಕ್ಕೆ ವ್ಯಾಪಕವಾಗಿ ಬೆಂಕಿ ತಗುಲಿ ಅಪಾರ ನಷ್ಟ ಉಂಟಾದ ಘಟನೆ ಫೆ 21 ರಂದು ನಡೆದಿದೆ.

ಸ್ಥಳದಲ್ಲಿ ಪದ್ಮುಂಜ ಸಹರ ಫ್ರೆಂಡ್ಸ್ ತಂಡದ ಸದಸ್ಯರೆಲ್ಲರೂ ಸೇರಿ ಬೆಂಕಿ ನಂದಿಸುವಲ್ಲಿ ಸಹಕರಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದರು.

Related posts

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯ ಎಲ್ ಕೆ ಜಿ -ಯು ಕೆ ಜಿ ವಿಭಾಗದ ಹೊರಾಂಗಣ ಆಟದ ಸಲಕರಣೆಗಳ ಉದ್ಘಾಟನೆ

Suddi Udaya

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ನೆರಿಯದಲ್ಲಿ ಅಟಲ್ ವಿರಾಸತ್ ಜನ್ಮ ಶತಾಬ್ದಿ ಪ್ರಯುಕ್ತ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರಿಂದ ಕಿಟ್ ವಿತರಣೆ

Suddi Udaya
error: Content is protected !!