April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

ಮರೋಡಿ : ಅರುಣೋದಯ ಯುವಕ ಮಂಡಲ ಮರೋಡಿ ಇದರ 35ನೇ ವರ್ಷದ ವಾರ್ಷಿಕೋತ್ಸವ ಫೆ.19 ರಂದು ನಡೆಯಿತು.

ಸಭಾ ವೇದಿಕೆಯಲ್ಲಿ ಸಭಾಧ್ಯಕ್ಷರಾಗಿ ಜಯಂತ್ ಕೋಟ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಕರ್ ಬುಣ್ಣನ್ ಮಾತಾನಾಡಿ ಗ್ರಾಮದ ಅಭಿವೃದ್ಧಿಗೆ ಇಂಥ ಯುವಕ ಮಂಡಲಗಳ ಸಹಕಾರ ಅಗತ್ಯ ಇದೆ. ಗ್ರಾಮದ ಸರ್ವತೋಮುಖ ಕೆಲಸಗಳಲ್ಲಿ ನಿಮ್ಮನ್ನು ನೀವೂ ಅರ್ಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಅರುಣೋದಯ ಯುವಕ ಮಂಡಳದ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜಾವರ್ಮ ಜೈನ್ ಹಾಗೂ ಇರವೈಲ್ ಪಾನಿಲ ಸತೀಶ್ಚಂದ್ರ ಸಾಲ್ಯಾನ್, ಗ್ರಾಮ ಪಂಚಾಯತ್ ಅಂಡಿಂಜೆ ಇದರ ಸದಸ್ಯ ರಂಜಿತ್ ಪಾರಿಜಾತ ಹಾಗೂ ಪಕೀರಬ್ಬ, ಮಾಸ್ಟರ್ ಫ್ಲವರ್ ಗುರುಪ್ರಸಾದ್ ನಾರಾವಿ, ಅಶೋಕ್ ಕೋಟ್ಯಾನ್, ಮರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಉಮೇಶ್ ಸಾಲ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ನ ಸದಸ್ಯೆ ಯಶೋದಾ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ನವೀನ್ ಕೋಟ್ಯಾನ್ ರವರು ಪ್ರಾಸ್ತವಿಕವಾಗಿ ಮಾತಾಡಿ ಯಶೋಧರ್ ಬಂಗೇರ ನಿರೂಪಿಸಿದರು. ಬಾಲಕೃಷ್ಣ ಬಂಗೇರ ವಂದಿಸಿದರು.

Related posts

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya
error: Content is protected !!