22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

ಮರೋಡಿ : ಅರುಣೋದಯ ಯುವಕ ಮಂಡಲ ಮರೋಡಿ ಇದರ 35ನೇ ವರ್ಷದ ವಾರ್ಷಿಕೋತ್ಸವ ಫೆ.19 ರಂದು ನಡೆಯಿತು.

ಸಭಾ ವೇದಿಕೆಯಲ್ಲಿ ಸಭಾಧ್ಯಕ್ಷರಾಗಿ ಜಯಂತ್ ಕೋಟ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಕರ್ ಬುಣ್ಣನ್ ಮಾತಾನಾಡಿ ಗ್ರಾಮದ ಅಭಿವೃದ್ಧಿಗೆ ಇಂಥ ಯುವಕ ಮಂಡಲಗಳ ಸಹಕಾರ ಅಗತ್ಯ ಇದೆ. ಗ್ರಾಮದ ಸರ್ವತೋಮುಖ ಕೆಲಸಗಳಲ್ಲಿ ನಿಮ್ಮನ್ನು ನೀವೂ ಅರ್ಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಅರುಣೋದಯ ಯುವಕ ಮಂಡಳದ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜಾವರ್ಮ ಜೈನ್ ಹಾಗೂ ಇರವೈಲ್ ಪಾನಿಲ ಸತೀಶ್ಚಂದ್ರ ಸಾಲ್ಯಾನ್, ಗ್ರಾಮ ಪಂಚಾಯತ್ ಅಂಡಿಂಜೆ ಇದರ ಸದಸ್ಯ ರಂಜಿತ್ ಪಾರಿಜಾತ ಹಾಗೂ ಪಕೀರಬ್ಬ, ಮಾಸ್ಟರ್ ಫ್ಲವರ್ ಗುರುಪ್ರಸಾದ್ ನಾರಾವಿ, ಅಶೋಕ್ ಕೋಟ್ಯಾನ್, ಮರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಉಮೇಶ್ ಸಾಲ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ನ ಸದಸ್ಯೆ ಯಶೋದಾ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ನವೀನ್ ಕೋಟ್ಯಾನ್ ರವರು ಪ್ರಾಸ್ತವಿಕವಾಗಿ ಮಾತಾಡಿ ಯಶೋಧರ್ ಬಂಗೇರ ನಿರೂಪಿಸಿದರು. ಬಾಲಕೃಷ್ಣ ಬಂಗೇರ ವಂದಿಸಿದರು.

Related posts

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya
error: Content is protected !!