23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

ಮರೋಡಿ : ಅರುಣೋದಯ ಯುವಕ ಮಂಡಲ ಮರೋಡಿ ಇದರ 35ನೇ ವರ್ಷದ ವಾರ್ಷಿಕೋತ್ಸವ ಫೆ.19 ರಂದು ನಡೆಯಿತು.

ಸಭಾ ವೇದಿಕೆಯಲ್ಲಿ ಸಭಾಧ್ಯಕ್ಷರಾಗಿ ಜಯಂತ್ ಕೋಟ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಕರ್ ಬುಣ್ಣನ್ ಮಾತಾನಾಡಿ ಗ್ರಾಮದ ಅಭಿವೃದ್ಧಿಗೆ ಇಂಥ ಯುವಕ ಮಂಡಲಗಳ ಸಹಕಾರ ಅಗತ್ಯ ಇದೆ. ಗ್ರಾಮದ ಸರ್ವತೋಮುಖ ಕೆಲಸಗಳಲ್ಲಿ ನಿಮ್ಮನ್ನು ನೀವೂ ಅರ್ಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಅರುಣೋದಯ ಯುವಕ ಮಂಡಳದ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜಾವರ್ಮ ಜೈನ್ ಹಾಗೂ ಇರವೈಲ್ ಪಾನಿಲ ಸತೀಶ್ಚಂದ್ರ ಸಾಲ್ಯಾನ್, ಗ್ರಾಮ ಪಂಚಾಯತ್ ಅಂಡಿಂಜೆ ಇದರ ಸದಸ್ಯ ರಂಜಿತ್ ಪಾರಿಜಾತ ಹಾಗೂ ಪಕೀರಬ್ಬ, ಮಾಸ್ಟರ್ ಫ್ಲವರ್ ಗುರುಪ್ರಸಾದ್ ನಾರಾವಿ, ಅಶೋಕ್ ಕೋಟ್ಯಾನ್, ಮರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಉಮೇಶ್ ಸಾಲ್ಯಾನ್ ಹಾಗೂ ಮರೋಡಿ ಗ್ರಾಮ ಪಂಚಾಯತ್ ನ ಸದಸ್ಯೆ ಯಶೋದಾ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ನವೀನ್ ಕೋಟ್ಯಾನ್ ರವರು ಪ್ರಾಸ್ತವಿಕವಾಗಿ ಮಾತಾಡಿ ಯಶೋಧರ್ ಬಂಗೇರ ನಿರೂಪಿಸಿದರು. ಬಾಲಕೃಷ್ಣ ಬಂಗೇರ ವಂದಿಸಿದರು.

Related posts

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!