23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು (ಫೆ.21) ಬ್ರಹ್ಮಕುಂಭಾಭಿಷೇಕವು ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಸ್ವಸ್ತಿವಾಚನ, ಪರಿಕಲಶಾಭಿಷೇಕ, ಬ್ರಹ್ಮಕುಂಭಾಭಿಷೇಕ, ನ್ಯಾಸ ಪೂಜೆ, ಪ್ರಸನ್ನ ಪೂಜೆ, ಅವಶೃತ ಬಲಿ, ಪಲ್ಲಪೂಜೆ ನಡೆಯಿತು. ನಂತರ ಭಜನ್ ಪ್ರಭಾ ಗಾನ ಸುರಭಿ ಉಜಿರೆ ಇವರಿಂದ ಭಜನಾ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿಆಡಳಿತ ಮೊಕ್ತೇಸರ ಯೋಗಿಸ್ ಪೂಜಾರಿ ಕಡ್ತಿಲ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಸುನಿಲ್‌ ಗೌಡ ಅಣವು, ಆಡಳಿತ ಸಮಿತಿಯ ಕಾರ್ಯದರ್ಶಿ ಶ್ಯಾಮ್ ಭಟ್ ವಾದ್ಯಕೋಡಿ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಉದಯ ಟಿ. ತಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಸುಂದರ ಶೆಟ್ಟಿ ಎಂಜಿರಪಲ್ಕೆ, ಆಡಳಿತ ಸಹ ಮೊಕ್ತಸರ ಸೇಸಪ್ಪ ರೈ ಮತ್ತು ಜನಾರ್ದನ ಗೌಡ ನಕಾಲು ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಪೊಸದೊಂಡಿ, ಜೊತೆ ಕಾರ್ಯದರ್ಶಿ ಗಣೇಶ್ ಬನಾರಿ, ಕಾರ್ಯಯಾಲ ಸಂಚಾಲಕ ವಾರಿಜ ಶೆಟ್ಟಿ, ವಿವಿಧ ಸಮಿತಿಯ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!