July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು (ಫೆ.21) ಬ್ರಹ್ಮಕುಂಭಾಭಿಷೇಕವು ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಸ್ವಸ್ತಿವಾಚನ, ಪರಿಕಲಶಾಭಿಷೇಕ, ಬ್ರಹ್ಮಕುಂಭಾಭಿಷೇಕ, ನ್ಯಾಸ ಪೂಜೆ, ಪ್ರಸನ್ನ ಪೂಜೆ, ಅವಶೃತ ಬಲಿ, ಪಲ್ಲಪೂಜೆ ನಡೆಯಿತು. ನಂತರ ಭಜನ್ ಪ್ರಭಾ ಗಾನ ಸುರಭಿ ಉಜಿರೆ ಇವರಿಂದ ಭಜನಾ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿಆಡಳಿತ ಮೊಕ್ತೇಸರ ಯೋಗಿಸ್ ಪೂಜಾರಿ ಕಡ್ತಿಲ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಸುನಿಲ್‌ ಗೌಡ ಅಣವು, ಆಡಳಿತ ಸಮಿತಿಯ ಕಾರ್ಯದರ್ಶಿ ಶ್ಯಾಮ್ ಭಟ್ ವಾದ್ಯಕೋಡಿ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಉದಯ ಟಿ. ತಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಸುಂದರ ಶೆಟ್ಟಿ ಎಂಜಿರಪಲ್ಕೆ, ಆಡಳಿತ ಸಹ ಮೊಕ್ತಸರ ಸೇಸಪ್ಪ ರೈ ಮತ್ತು ಜನಾರ್ದನ ಗೌಡ ನಕಾಲು ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಪೊಸದೊಂಡಿ, ಜೊತೆ ಕಾರ್ಯದರ್ಶಿ ಗಣೇಶ್ ಬನಾರಿ, ಕಾರ್ಯಯಾಲ ಸಂಚಾಲಕ ವಾರಿಜ ಶೆಟ್ಟಿ, ವಿವಿಧ ಸಮಿತಿಯ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ದಿಡುಪೆ: ಮನೆಯ ಹೊರ ಛಾವಣಿಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya
error: Content is protected !!