24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮೂಲತಃ ಮುಂಡಾಜೆ ನೆಯ್ಯಾಲು ನಿವಾಸಿ, ಈಶ್ವರ ಶೆಟ್ಟಿ ಅವರ ಪುತ್ರ, ಪ್ರಸ್ತುತ ಗುರುವಾಯನಕೆರೆ ಶಕ್ತಿ ನಗರದಲ್ಲಿ ನೆಲೆಸಿದ್ದ ರಮೇಶ ಶೆಟ್ಟಿ (53) ಅವರು ಫೆ.20 ರಂದು ಹೃದಯಾಘಾತದಿಂದ ಗುರುವಾಯನಕೆರೆಯಲ್ಲಿ ಮೃತಪಟ್ಟಿದ್ದಾರೆ.‌


ವೃತ್ತಿಯಲ್ಲಿ ಅವರು ಟೈಲರಿಂಗ್ ಮಾಡುತ್ತಿದ್ದರು. ಮೃತರು ಗುರುವಾಯನಕೆರೆ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಪತ್ನಿ ವಾಣಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya
error: Content is protected !!